ಕೊಡಗು

ಕೊಡಗಿನಲ್ಲಿ ಮುಂದುವರಿದ ಮಳೆಯ ಅರ್ಭಟ

ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌

ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ

ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲ ಸೇತುವೆಗಳು ಜಲಾವೃತಗೊಂಡಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

50 mins ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

52 mins ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

54 mins ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

4 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

4 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

4 hours ago