ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ.
ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ ಜಿಲ್ಲಾಡಳಿತ ಇಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಸಂಚಾರಕ್ಕೆ ಬದಲಿ ಮಾರ್ಗವನ್ನು ಸೂಚಿಸಿದೆ.
ಇನ್ನೂ ಕೊಡಗು ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ.
ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗುಡ್ಡ ಕುಸಿಯುವ ಆತಂಕ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಸಂತ್ರಸ್ತರ ಜೊತೆ ನಿಂತಿದ್ದು, ಪ್ರವಾಹ ಹಾಗೂ ಮಳೆ ಭೀತಿ ಎದುರಿಸಲು ಸರ್ವ ರೀತಿಯಲ್ಲೂ ತಯಾರು ನಡೆಸಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…