ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ.
ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗೋಣಿಕೊಪ್ಪಲು ಕುಟ್ಟ ರಾಜ್ಯ ಹೆದ್ದಾರಿ ಕುಟ್ಟದಿಂದ 3 ಕಿ.ಮೀ ದೂರದಲ್ಲಿ ಶ್ರೀಮಂಗಲ ಕಡೆಗೆ ಬರುವ ರಸ್ತೆ ಮಾರ್ಗದ ಎಡಬದಿ ರಸ್ತೆ ಕುಸಿದು ತೋಡಿಗೆ ಮಣ್ಣು ಬಿದ್ದಿದ್ದು, ವಾಹನ ಸಂಚಾರರು ತಿರುಗಾಡಲು ಹರಸಾಹಸ ಪಡುತ್ತಿದ್ದಾರೆ.
ಇನ್ನೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕುಟ್ಟಾ ಠಾಣಾಧಿಕಾರಿ ಮಹದೇವ್ ಹಾಗೂ ಸಿಬ್ಬಂದಿಗಳು ಬಾರಿಕೇಡ್ ಅಳವಡಿಸಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…