ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.
ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಆನೆಕಾಡು ಬಳಿ ಮಜಿದ್ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರ್ನಿಂದ ಇಳಿದು ಅಬ್ದುಲ್ ಮಜಿದ್ ಹಾಗೂ ಚಾಲಕ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…