Serial accident in Virajpet A major disaster averted
ವಿರಾಜಪೇಟೆ: ಮದುವೆ ಸಮಾರಂಭಕ್ಕೆ ತೆರಳಿ ಹಿಂತಿರುಗುತ್ತಿದ್ದ 4 ವಾಹನಗಳು ಅಪಘಾತವಾದ ಘಟನೆ ವಿರಾಜಪೇಟೆಯ ಪೆರುಂಬಾಡಿ ಬಳಿ ನಡೆದಿದೆ.
ಇಲ್ಲಿನ ಕೊರಗಜ್ಜ ದೇವಾಲಯದ ಮುಂಭಾಗದಲ್ಲಿ ರಾತ್ರಿ 11 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ.
ಮಂಜು ಕವಿದ ವಾತಾವರಣ ಹಾಗೂ ಮುಂಬದಿಯಿಂದ ಬಂದ ವಾಹನದ ಲೈಟ್ ಚಾಲಕನ ಕಣ್ಣಿಗೆ ಬಡಿದ ಪರಿಣಾಮ ಒಂದರ ನಂತರ ಒಂದರಂತೆ 4 ವಾಹನಗಳು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…