ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ.
ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, ವಿಮಲ ವೀರಪ್ಪ ಬಡಾವಣೆಯ ಸೈನಿಕ ಪೂರ್ಣಯ್ಯ ಹಾಗೂ ಚಿಣ್ಣಪ್ಪ ಮನೆ ಸೇರಿದಂತೆ ವಿವಿಧ ಬಡಾವಣೆಗಳು ಒಳಗೊಂಡಂತೆ ಮೂರು ಮನೆಗಳಲ್ಲಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬೇಟೆಗೆ ಪೊಲೀಸರು ಸಂಚು ರೂಪಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…