ಕೊಡಗು

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಟೆಗಾರರು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಎಲ್ಲಾ ವಿಚಾರ ಎಲ್ಲರಿಗೂ ತಿಳಿಸಲು ಆಗಲ್ಲ. ನನಗೂ ಬೆಳಗ್ಗೆ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಅವರ ಬಳಿ ಇದ್ದ ಬಂದೂಕು ಹಾಗೂ ಎರಡು ಚೀಲ ಮಾಂಸ ವಶಪಡಿಸಿಕೊಂಡಿದ್ದಾರೆ. ಒಬ್ಬ ಎಸ್ಕೇಪ್ ಆಗಿದ್ದಾರೆ. ಮತ್ತಷ್ಟು ಮಾಹಿತಿ ಬರೋದ್ರಲ್ಲಿ ಇದೆ. ಅರಣ್ಯ ಇಲಾಖೆಯವರು ಅವರ ರಕ್ಷಣೆಗೆ ಶೂಟ್ ಮಾಡಿದಾರೆ ಅಂತಿದ್ದಾರೆ. ನಾನು ಜುಡಿಷಿಯಲ್ ತನಿಖೆ ಮಾಡಲು ಹೇಳಿದ್ದೇನೆ. ಮೃತಪಟ್ಟ ಮೂವರಿಗೂ ಪರಿಹಾರ ಕೂಡ ಕೆಲಸ ಮಾಡುತ್ತೇವೆ. ಯಾವ ರೀತಿ ಪರಿಹಾರ ಕೊಡೋದು ಎಂಬುದನ್ನು ಮುಂದೆ ತೀರ್ಮಾನ ಮಾಡಿ ಹೇಳುತ್ತೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

1 hour ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago