ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ.
ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿಗಳು ಕೂಲಿಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಇಂದು ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…