ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ.
ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿಗಳು ಕೂಲಿಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಇಂದು ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…