ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆತ್ಮಹತ್ಯೆ ಇನ್ನೂ ಖಚಿತವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಪರಿಶೀಲನೆ ವೇಳೆ ಹಮ್ಮಿಯಾಲ ಗ್ರಾಮದ ತೋಟದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಮೀನಾಳ ರುಂಡಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಕುರಿತು ಸದ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…