ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆತ್ಮಹತ್ಯೆ ಇನ್ನೂ ಖಚಿತವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಪರಿಶೀಲನೆ ವೇಳೆ ಹಮ್ಮಿಯಾಲ ಗ್ರಾಮದ ತೋಟದ ಸಮೀಪದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಮೀನಾಳ ರುಂಡಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಕುರಿತು ಸದ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…