ವಿರಾಜಪೇಟೆ: ಫೇಸ್ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ ಎಂದು ಪ್ರವೀಣ್ ಅರವಿಂದ್ ಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮೈಸೂರಿನ ಲಷ್ಕರ್ ಮೊಹಲ್ಲಾ ಪೊಲೀಸರು ಪ್ರವೀಣ್ ಲೋಕೇಶನ್ ಹುಡುಕಿದ್ದು, ಪ್ರವೀಣ್ರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಮೈಸೂರಿನಿಂದ ವಿರಾಜಪೇಟೆಗೆ ಪ್ರವೀಣ್ರನ್ನು ವಿಚಾರಣೆಗೆಂದು ಕರೆತರಲಾಗುತ್ತಿದ್ದು, ವಿಚಾರಣೆ ಬಳಿಕವೇ ಹೆಚ್ಚಿನ ಸತ್ಯಾಂಶ ಹೊರಬರಲಿದೆ.
ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್ಲೈನ್ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ…
ಮೈಸೂರು : ಭಗವಾನ್ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ…
ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…
ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್ನ ಅಧ್ಯಕ್ಷ ಆರ್ಯನ್…
ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಿಳಿಸಿದೆ. 26/11ರ…
ಮೈಸೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು,…