ವಿರಾಜಪೇಟೆ: ಫೇಸ್ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ ಎಂದು ಪ್ರವೀಣ್ ಅರವಿಂದ್ ಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮೈಸೂರಿನ ಲಷ್ಕರ್ ಮೊಹಲ್ಲಾ ಪೊಲೀಸರು ಪ್ರವೀಣ್ ಲೋಕೇಶನ್ ಹುಡುಕಿದ್ದು, ಪ್ರವೀಣ್ರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಮೈಸೂರಿನಿಂದ ವಿರಾಜಪೇಟೆಗೆ ಪ್ರವೀಣ್ರನ್ನು ವಿಚಾರಣೆಗೆಂದು ಕರೆತರಲಾಗುತ್ತಿದ್ದು, ವಿಚಾರಣೆ ಬಳಿಕವೇ ಹೆಚ್ಚಿನ ಸತ್ಯಾಂಶ ಹೊರಬರಲಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…