ವಿರಾಜಪೇಟೆ: ಫೇಸ್ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ ಎಂದು ಪ್ರವೀಣ್ ಅರವಿಂದ್ ಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮೈಸೂರಿನ ಲಷ್ಕರ್ ಮೊಹಲ್ಲಾ ಪೊಲೀಸರು ಪ್ರವೀಣ್ ಲೋಕೇಶನ್ ಹುಡುಕಿದ್ದು, ಪ್ರವೀಣ್ರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಮೈಸೂರಿನಿಂದ ವಿರಾಜಪೇಟೆಗೆ ಪ್ರವೀಣ್ರನ್ನು ವಿಚಾರಣೆಗೆಂದು ಕರೆತರಲಾಗುತ್ತಿದ್ದು, ವಿಚಾರಣೆ ಬಳಿಕವೇ ಹೆಚ್ಚಿನ ಸತ್ಯಾಂಶ ಹೊರಬರಲಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…