ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ.
ವಿರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ಮಧುರೈ ವೀರನ್ ಸ್ವಾಮಿ ದೇಗಲದ ಆವರಣದಲ್ಲಿರುವ ಕಟ್ಟಡದ ಮೇಲೆ ಸನೀಹದ ಸ್ಥಳದಲ್ಲಿದ್ದ ಒಣಗಿದ ಬೀಟಿ ಮರ ಒಂದು ಬಿದ್ದು ಹಾನಿಯಾಗಿದೆ.
ಫೆಬ್ರವರಿ.25ರ ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಒಂದೇ ಸಮನೆ ಮಳೆಯು ಸುರಿದಿದೆ. ಈ ಸಂಧರ್ಭದಲ್ಲಿ ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲಿ ಬಹುಕಾಲದಿಂದ ಒಣಗಿ ನಿಂತ ಬೀಟಿ ಮರೊಂದಿತ್ತು. ಮಳೆಯ ಕಾರಣ ಮಣ್ಣು ಸಡಿಲಗೊಂಡು ದೇಗುಲ ಆವರಣದ ಕಟ್ಟಡ ಮೇಲೆ ಬಿದ್ದು ಕಟ್ಟಡ ದ ಮೇಲ್ಚಾವಣಿ ಸೇರಿದಂತೆ ತಡೆಗೋಡೆ ಹಾನಿಯಾಗಿದೆ.
ದೇಗುಲದ ಆಡಳಿತ ಮಂಡಳಿ ಮರಬಿದ್ದು ಹಾನಿಯಾಗಿರುವ ಕಟ್ಟಡಕ್ಕೆ ಪರಿಹಾರ ಮತ್ತು ಮರವನ್ನು ತೆರವುಗೊಳಿಸುವಂತೆ ಕೋರಿ ಸಂಭಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…