ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ ದಾಖಲಾಗಿದೆ.
ಆದರೆ ಮಡಿಕೇರಿ ಮತ್ತು ಗದಗ ಅತ್ಯಂತ ಸ್ವಚ್ಛ ನಗರಗಳಾಗಿ ಹೊರಹೊಮ್ಮಿದ್ದು, ಜಯನಗರದಲ್ಲಿ ಮಾಲಿನ್ಯ ಹೆಚ್ಚಾಗಿದೆ. ರಸ್ತೆ ಕಾಮಗಾರಿಗಳ ಕಾರಣದಿಂದಾಗಿ ಮಾಲಿನ್ಯ ಹೆಚ್ಚುತ್ತಿದ್ದು, ಉಸಿರಾಟದ ತೊಂದರೆ ಇರುವವರು ಮಾಸ್ಕ್ ಧರಿಸಲು ಸೂಚಿಸಲಾಗಿದೆ.
ಕರ್ನಾಟಕದ ಕೆಲವು ಜಿಲ್ಲೆಗಳು ದೇಶದಲ್ಲೇ ಅತ್ಯಂತ ಸ್ವಚ್ಛ ಮತ್ತು ಕಡಿಮೆ ಮಾಲಿನ್ಯ ಹೊಂದಿದ ನಗರಗಳಾಗಿ ಹೊರಹೊಮ್ಮಿವೆ. ಮಡಿಕೇರಿ ಮತ್ತು ಗದಗ ಜಿಲ್ಲೆಗಳು ಕೇವಲ 11 ಮತ್ತು 12 AQI ದಾಖಲಿಸುವ ಮೂಲಕ ಅತ್ಯಂತ ಆರೋಗ್ಯಕರ ಹಾಗೂ ಸ್ವಚ್ಛ ಗಾಳಿಯನ್ನು ಹೊಂದಿವೆ.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…