ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ ಶಾಲಾ ಬಾಲಕ ಅನಿತ್ ನೀರು ಪಾಲಾಗಿದ್ದಾನೆ. ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬೆಳಗ್ಗೆ 8.30 ಕ್ಕೆ ಘಟನೆ ನಡೆದಿದೆ.
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…