ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ ಶಾಲಾ ಬಾಲಕ ಅನಿತ್ ನೀರು ಪಾಲಾಗಿದ್ದಾನೆ. ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬೆಳಗ್ಗೆ 8.30 ಕ್ಕೆ ಘಟನೆ ನಡೆದಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…