"There has been malpractice in the voter list across the entire nation
ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಜೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನು ಹಾಕಿಸಿಕೊಂಡಿರುವುದು ಕಂಡುಬಂದಿದೆ. ಹಾಗಾಗಿ ರಾಹುಲ್ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…