ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ
ನವೀನ್ ಡಿಸೌಜ
ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಆಗ್ರಹದ ನಡುವೆ ಜಿಲ್ಲೆಯಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕೆನ್ನುವ ಒತ್ತಾಯ ಕೇಳಿಬಂದಿದೆ.
ಕೊಡಗು ಜಿಲ್ಲಾಸ್ಪತ್ರೆ ಮೆಡಿಕಲ್ ಕಾಲೇಜು ಬೋಧಕ ಆಸ್ಪತ್ರೆಯಾದ ಬಳಿಕ ಹಲವು ಸೇವೆಗಳು ಆರಂಭವಾಗಿದೆಯಾದರೂ ಮೂತ್ರ ಪಿಂಡ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿಯಿರುವುದರಿಂದ ಜನತೆ ಸಮಸ್ಯೆ ಎದುರಿಸುವಂತಾಗಿದೆ.
ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ತುರ್ತಾಗಿ ಮೂತ್ರಪಿಂಡ ತಜ್ಞ ವೈದ್ಯರ ಅಗತ್ಯವಿದೆ. ಇವರ ನೇಮಕಾತಿಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಇನ್ನೂ ಕೈಗೂಡಿಲ್ಲ. ಕೋಯಿಮ್ಸ್ನಲ್ಲಿ ಹೃದ್ರೋಗ ಘಟಕ ಆರಂಭಕ್ಕೆ ಬಿರುಸಿನ ಪ್ರಯತ್ನಗಳು ನಡೆದಿದ್ದು, ಅದರೊಂದಿಗೆ ಮೂತ್ರ ಪಿಂಡ ಸಮಸ್ಯೆಗೂ ಚಿಕಿತ್ಸೆ ಸಿಗುವಂತಾಗಬೇಕೆಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…