ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ
ನವೀನ್ ಡಿಸೌಜ
ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಆಗ್ರಹದ ನಡುವೆ ಜಿಲ್ಲೆಯಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕೆನ್ನುವ ಒತ್ತಾಯ ಕೇಳಿಬಂದಿದೆ.
ಕೊಡಗು ಜಿಲ್ಲಾಸ್ಪತ್ರೆ ಮೆಡಿಕಲ್ ಕಾಲೇಜು ಬೋಧಕ ಆಸ್ಪತ್ರೆಯಾದ ಬಳಿಕ ಹಲವು ಸೇವೆಗಳು ಆರಂಭವಾಗಿದೆಯಾದರೂ ಮೂತ್ರ ಪಿಂಡ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿಯಿರುವುದರಿಂದ ಜನತೆ ಸಮಸ್ಯೆ ಎದುರಿಸುವಂತಾಗಿದೆ.
ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ತುರ್ತಾಗಿ ಮೂತ್ರಪಿಂಡ ತಜ್ಞ ವೈದ್ಯರ ಅಗತ್ಯವಿದೆ. ಇವರ ನೇಮಕಾತಿಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಇನ್ನೂ ಕೈಗೂಡಿಲ್ಲ. ಕೋಯಿಮ್ಸ್ನಲ್ಲಿ ಹೃದ್ರೋಗ ಘಟಕ ಆರಂಭಕ್ಕೆ ಬಿರುಸಿನ ಪ್ರಯತ್ನಗಳು ನಡೆದಿದ್ದು, ಅದರೊಂದಿಗೆ ಮೂತ್ರ ಪಿಂಡ ಸಮಸ್ಯೆಗೂ ಚಿಕಿತ್ಸೆ ಸಿಗುವಂತಾಗಬೇಕೆಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…