Mysore
15
scattered clouds

Social Media

ಬುಧವಾರ, 21 ಜನವರಿ 2026
Light
Dark

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್‌ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಈ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್‌ ಫೀಡರ್‌, ಶನಿವಾರಸಂತೆ ಪಟ್ಟಣ, ಕೆಆರ್‌ಸಿ ಸರ್ಕಲ್‌, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್‌ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರು ಕೋರಿದ್ದಾರೆ.

Tags:
error: Content is protected !!