ಕೊಡಗು

ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ ತೋಟ

ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ.

ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ.

ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ.

ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರೇಬಿಕಾ ಕಾಫಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆಯಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

42 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago