ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ.
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ.
ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ.
ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರೇಬಿಕಾ ಕಾಫಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆಯಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…