ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ.
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ.
ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ.
ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರೇಬಿಕಾ ಕಾಫಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆಯಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…