ಕೊಡಗು

ಆನೆ ಮೂಲಕ ಹುಲಿ ಸೆರೆಗೆ ಭರ್ಜರಿ ಕಾರ್ಯಾಚರಣೆ

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ.

ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ರೈತರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಚಲನವಲನ ಕಂಡು ಬಂದಿದ್ದ ಸ್ಥಳಗಳಲ್ಲಿ ಮೂರ್ನಾಲ್ಕು ಬೋನುಗಳನ್ನು ಅಳವಡಿಸಿದೆ.

ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್‌ ನೆಮ್ಮಲೆ ಗ್ರಾಮದಲ್ಲಿ ವನ್ಯಜೀವಿ ಸದಸ್ಯ ಸಂಕೇತ್‌ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಎರಡು ಸಾಕಾನೆ ಮತ್ತು 60 ಸಿಬ್ಬಂದಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

5 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

5 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

7 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

7 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

8 hours ago