ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ – ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ ಕಾರು ಚಾಲಕನ ಮೊಬೈಲ್ನಲ್ಲಿ ಸೆರೆಯಾಗಿದೆ.
ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ ಮಂದ್ ಮೂಲಕ ವಿರಾಜಪೇಟೆ -ಮಡಿಕೇರಿ ರಸ್ತೆ ಬದಿಗೆ ತೆರಲಿರುವ ಶಂಕೆ ವ್ಯಕ್ತವಾಗಿದೆ.
ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಭಾರೀ ಆತಂಕ ವ್ಯಕ್ತಪಡಿಸಿದ್ದು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಸಮೀಪದ ಅರಣ್ಯಕ್ಕೆ ಹುಲಿಯನ್ನು ಸೇರಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…