Transport bus accident: A near-miss
ಸೋಮವಾರಪೇಟೆ : ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್ನಲ್ಲಿ ಶನಿವಾರ ನಡೆದಿದೆ.
ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ನಿಗಮದ ಬಸ್ ಬೆಂಗಳೂರು – ಮಡಿಕೇರಿ ರಾಜ್ಯ ಹೆದ್ದಾರಿಯ ಕೂಗೇಕೋಡಿ ಜಂಕ್ಷನ್ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ತುಂಡಾಗಿವೆ. ಅದೃಷ್ಟವಶಾತ್ ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿಲ್ಲ. ಬಸ್ನಲ್ಲಿದ್ದ 20 ಮಂದಿ ಪ್ರಯಾಣಿಕರು ಮತ್ತು ಚಾಲಕ, ನಿರ್ವಾಹಕರಿಗೆ ಯಾವುದೇ ಅಪಾಯವಾಗಿಲ್ಲ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…