ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಮಡಿಕೇರಿಯ ಹೃದಯ ಭಾಗದಲ್ಲೇ ರಸ್ತೆ ಕುಸಿಯುತ್ತಿದೆ.
ಇನ್ನು ಮುಂದುವರೆದ ಮಳೆಯ ಆರ್ಭಟದಿಂದ ಕಾವೇರಿ ನದಿ ಪ್ರವಾಹ ಭೀತಿ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…