ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ.
ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ ಜಗದೀಶ್ ರವರ ತೋಟಕ್ಕೆ ಲಗ್ಗೆ ಇಟ್ಟು ಅಡಿಕೆ ಮತ್ತು ಬಾಳೆ ಗಿಡಗಳನ್ನು ನಾಶ ಪಡಿಸಿವೆ.
ಪ್ರಸ್ತುತ ಕಾಫಿ ಕುಯ್ಲಿನ ಸಮಯವಾಗಿದ್ದು ಆನೆ ಧಾಳಿಯ ಪರಿಣಾಮ ಗ್ರಾಮದ ಸುತ್ತಮುತ್ತಲಿನ ತೋಟಗಳಿಗೆ ಕಾರ್ಮಿಕರು ಕೆಲಸ ಮಾಡಲು ನಕಾರ ಸೂಚುಸುತ್ತಿದ್ದು ಬೆಳೆಗಾರರು ಆತಂಕ ಎದುರಿಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…