ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ .
ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ ಈ ಭಾಗದಲ್ಲಿ ಹುಲಿ ಸಂಚಾರವಿದೆಯೆಂದು ಸಾರ್ವಜನಿಕರು ಅರಣ್ಯ ಇಲಾಖೆಗೆ ತಿಳಿಸಿದರು ಕೂಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆತಂಕ ಪಟ್ಟಿದ್ದರು. ಬಳಿಕ ಮೃತಪಟ್ಟಿರುವುದು ಚಿರತೆ ಬೆಕ್ಕು ಮರಿ ಎಂದು ದೃಢಪಡುತ್ತಿದ್ದಂತೆ ಇಲ್ಲಿನ ನಿವಾಸಿಗಳು ನಿಟ್ಟುಸಿರುಬಿಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…