ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ .
ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ ಈ ಭಾಗದಲ್ಲಿ ಹುಲಿ ಸಂಚಾರವಿದೆಯೆಂದು ಸಾರ್ವಜನಿಕರು ಅರಣ್ಯ ಇಲಾಖೆಗೆ ತಿಳಿಸಿದರು ಕೂಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆತಂಕ ಪಟ್ಟಿದ್ದರು. ಬಳಿಕ ಮೃತಪಟ್ಟಿರುವುದು ಚಿರತೆ ಬೆಕ್ಕು ಮರಿ ಎಂದು ದೃಢಪಡುತ್ತಿದ್ದಂತೆ ಇಲ್ಲಿನ ನಿವಾಸಿಗಳು ನಿಟ್ಟುಸಿರುಬಿಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…