Leopard trapped
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ.
ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದ ತಂಡ, ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಾಗರಹೊಳೆ ಅರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.
ಇದನ್ನೂ ಓದಿ:- ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್
ಚಿರತೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಶುವೈದ್ಯ ರಮೇಶ್, ಎಸಿಎಫ್ ಗೋಪಾಲ್, ಆರ್ಎಫ್ಓ ಶಿವರಾಮ್, ಅರವಳಿಕೆ ತಜ್ಞ ರಂಜನ್ ಹಾಗೂ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…