ಕೊಡಗು : ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹಾಗೂ ವಕೀಲ ಕೃಷ್ಣ ಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಸಹಾತ್ ಕೃಷ್ಣ ಮೂರ್ತಿ ಪ್ರಾಣಪಾದಿಂದ ಪರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಚಟ್ಟಳ್ಳಿ ಬಳಿಯ ಅಬ್ಬಿಯಾಲ ಬಳಿ ಈ ಘಟನೆ ಸಂಭವಿಸಿದ್ದು, ಕೃಷ್ಣಮೂರ್ತಿ ಚಟ್ಟಿಳ್ಳಿ ಗ್ರಾಮದಿಂದ ಮಡಿಕೇರಿಗೆ ಬರುತ್ತಿದ್ದ ವೇಳೆ ಕಿಡಿಗೇಡಿಗಳು ಗುಂಡು ಹಾರಿಸಲು ಯತ್ನಿಸಿದ್ದು, ಗುಂಡು ಕಾರಿಗೆ ತಗುಲಿದೆ ಆದ್ದರಿಂದ ಕೃಷ್ಣಮೂರ್ತಿ ಪ್ರಾಣಪಾದಿಂದ ಪರಾಗಿದ್ದಾರೆ. ಇನ್ನು ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಣಿತ ಪೋಲಿಸ್ ತಂಡ ಆರೋಪಿಗಳಿಗೆ ಶೋಧಕಾರ್ಯ ನಡೆಸಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…