ಕೊಡಗು

ಗಾಂಜಾ ಮಾರಾಟಕ್ಕೆ ಯತ್ನ : ಓರ್ವ ಅಂದರ್

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ.

ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಆರೋಪಿ ರಾಜೇಶನನ್ನು ಬಂಧಿಸಿ 150 ಗ್ರಾಮ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

10 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

11 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

14 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

28 mins ago

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

1 hour ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

4 hours ago