ಕೊಡಗು

ಕಾಡಾನೆ ದಾಳಿ : ಕಾರ್ಮಿಕ ಗಂಭೀರ

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ಎರಗಿ ಗಂಭೀರವಾಗಿ ಘಾಸಿಗೋಳಿಸಿರುವ ಘಟನೆ ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಪಾಲಿಬೆಟ್ಟ ಮೂಕ ಟಾಟಾ ಕಾಫಿ ತೋಟದಲ್ಲಿ ನಡೆದಿದೆ.

ಕಾರ್ಮಿಕ ಮಂಜು (37) ಎಂಬುವವರು ಇತರ ಕಾರ್ಮಿಕರೊಂದಿಗೆ ಹೋಗುತ್ತಿದ್ದಾಗ ಹಿಂದಿನಿಂದ ಧಾವಿಸಿ ಬಂದ ಕಾಡಾನೆ ದಾಳಿ ಮಾಡಿ ದಂತದಿಂದ ತಿವಿದಿದೆ. ಬಳಿಕ ಗಾಯಾಳು ಮಂಜು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರು ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ

ಆಂದೋಲನ ಡೆಸ್ಕ್

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

16 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

19 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

56 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

2 hours ago