ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ಎರಗಿ ಗಂಭೀರವಾಗಿ ಘಾಸಿಗೋಳಿಸಿರುವ ಘಟನೆ ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಪಾಲಿಬೆಟ್ಟ ಮೂಕ ಟಾಟಾ ಕಾಫಿ ತೋಟದಲ್ಲಿ ನಡೆದಿದೆ.
ಕಾರ್ಮಿಕ ಮಂಜು (37) ಎಂಬುವವರು ಇತರ ಕಾರ್ಮಿಕರೊಂದಿಗೆ ಹೋಗುತ್ತಿದ್ದಾಗ ಹಿಂದಿನಿಂದ ಧಾವಿಸಿ ಬಂದ ಕಾಡಾನೆ ದಾಳಿ ಮಾಡಿ ದಂತದಿಂದ ತಿವಿದಿದೆ. ಬಳಿಕ ಗಾಯಾಳು ಮಂಜು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರು ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…