ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ.
ಗ್ರಾಮದ ರೈತ ಮಂಡೆಪಂಡ ಗಣಪತಿ 1.5 ಎಕರೆ ಗದ್ದೆಗೆ ಕಾಡಾನೆಗಳು ಲಗ್ಗೆಯಿಟ್ಟು ಬೆಳೆ ನಾಶಪಡಿಸಿವೆ. ಕಾಡನೆಗಳ ದಾಳಿಯಿಂದಾಗಿ ಕೃಷಿಕರು ಬೆವರು ಸುರಿಸಿ ಬೆಳೆದ ಫಸಲು ಕೈಗೆ ಎಟುಕಾದಂತಾಗಿ ನಷ್ಟ ಅನುಭವಿಸುವಂತಾಗಿದೆ.
ಈ ಬಗ್ಗೆ ಗ್ರಾಮದ ರೈತರು ಅರಣ್ಯಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಒತ್ತಾಯಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…