ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ.
ಗ್ರಾಮದ ರೈತ ಮಂಡೆಪಂಡ ಗಣಪತಿ 1.5 ಎಕರೆ ಗದ್ದೆಗೆ ಕಾಡಾನೆಗಳು ಲಗ್ಗೆಯಿಟ್ಟು ಬೆಳೆ ನಾಶಪಡಿಸಿವೆ. ಕಾಡನೆಗಳ ದಾಳಿಯಿಂದಾಗಿ ಕೃಷಿಕರು ಬೆವರು ಸುರಿಸಿ ಬೆಳೆದ ಫಸಲು ಕೈಗೆ ಎಟುಕಾದಂತಾಗಿ ನಷ್ಟ ಅನುಭವಿಸುವಂತಾಗಿದೆ.
ಈ ಬಗ್ಗೆ ಗ್ರಾಮದ ರೈತರು ಅರಣ್ಯಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಒತ್ತಾಯಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…