Mysore
21
mist

Social Media

ಗುರುವಾರ, 25 ಡಿಸೆಂಬರ್ 2025
Light
Dark

ವಾಯು ವಿಹಾರಕ್ಕೆ ತೆರಳಿದ್ದವನ ಮೇಲೆ ಕಾಡಾನೆ ದಾಳಿ; ವ್ಯಕ್ತಿ ಬಲಿ

wild elephant attack in madikeri one person died

ಸಿದ್ದಾಪುರ: ತೋಟದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಉಸಿರು ಚೆಲ್ಲಿರುವ ಘಟನೆ ವರದಿಯಾಗಿದೆ.

ಪಾಲಿಬೆಟ್ಟ ಸಮೀಪ ಟಾಟಾ ಕಾಫಿ ಕಂಪನಿಗೆ ಸೇರಿದ ಎಮ್ಮೆ ಗುಂಡಿ ಎಸ್ಟೇಟ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಅಲ್ಲಿನ ನಿವಾಸಿ ಚೆಲ್ಲಮೇಸ್ತ್ರಿ (55) ಎಂಬುವವರೇ ಕಾಡಾನೆಯ ಲಗ್ಗೆಯಿಂದಾಗಿ ಪ್ರಾಣ ಕಳೆದುಕೊಂಡ ನತದೃಷ್ಟ ವ್ಯಕ್ತಿಯಾಗಿದ್ದಾರೆ.

Tags:
error: Content is protected !!