ಕೊಡಗು

ಕಾಡಾನೆ ದಾಳಿ: ಕಾರು, ಬೈಕ್ ಸಂಪೂರ್ಣ ಜಖಂ

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ.

ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ ಮರ ತಳ್ಳಿ ಹಾಕಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಹಿಂದೆ ಕೊಡ ಇವರ ಬೈಕನ್ನು ಆನೆ ಸಂಪೂರ್ಣ ಜಖಂಗೊಳಿಸಿತ್ತು. ಸ್ಥಳಕ್ಕೆ ತಿತುಮತಿ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಆರ್.ಆರ್.ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

43 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

58 mins ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 hours ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

3 hours ago