ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಮಾದಾಪುರ ಅರಣ್ಯ ವಲಯದ ಕಾಜೂರಿ ನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಅಂದಾಜು 40 ವರ್ಷ ಪ್ರಾಯದ ಆನೆಯನ್ನು ಇಂದು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆಹಿಡಿದರು. ಈ ಹಿನ್ನೆಲೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…