ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದ ಬಿಳಿಗಿರಿನಾಯಕ ಎಂಬುವವರ ಜಮೀನಿನಲ್ಲಿ ವಿನ್ ಸೀಡ್ ಅಗ್ರಿ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ವತಿಯಿಂದ ಹೈಬ್ರೀಡ್ ಟೀನಾ ತಳಿಯ ಟೊಮೆಟೊ ಬೆಳೆ ಕ್ಷೇತ್ರೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಬೇಗೂರು ಗ್ರಾಪಂ ಸದಸ್ಯ ಹಾಗೂ ಮಲೆಮಹದೇಶ್ವರ ನರ್ಸರಿ ಮಾಲೀಕ ಸೋಮಶೇಖರ್. ಜನರಲ್ ಮ್ಯಾನೇಜರ್ ಪಾಂಡುಪಟೇಲ್, ಕ್ಷೇತ್ರ ಮಾರಾಟ ವ್ಯವಸ್ಥಾಪಕ ಸುಂದರ್, ಮಾರಾಟ ವ್ಯವಸ್ಥಾಪಕ ಶಿವಕುಮಾರ್, ಮೈಸೂರು ವಿಭಾಗದ ವಿತರಕರಾದ ವಸಂತಕುಮಾರ್, ಚಾಮರಾಜನಗರ ವಿತರಕ ರವಿಕುಮಾರ್, ರೈತರಾದ ಬಿಳಿಗಿರಿನಾಯಕ , ಶಂಕರ್ನಾಯಕ, ರಾಜನಾಯಕ, ಮಹೇಶ್, ರೈತಮುಖಂಡರು ಹಾಜರಿದ್ದರು.
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…