ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದ ಬಿಳಿಗಿರಿನಾಯಕ ಎಂಬುವವರ ಜಮೀನಿನಲ್ಲಿ ವಿನ್ ಸೀಡ್ ಅಗ್ರಿ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ವತಿಯಿಂದ ಹೈಬ್ರೀಡ್ ಟೀನಾ ತಳಿಯ ಟೊಮೆಟೊ ಬೆಳೆ ಕ್ಷೇತ್ರೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಬೇಗೂರು ಗ್ರಾಪಂ ಸದಸ್ಯ ಹಾಗೂ ಮಲೆಮಹದೇಶ್ವರ ನರ್ಸರಿ ಮಾಲೀಕ ಸೋಮಶೇಖರ್. ಜನರಲ್ ಮ್ಯಾನೇಜರ್ ಪಾಂಡುಪಟೇಲ್, ಕ್ಷೇತ್ರ ಮಾರಾಟ ವ್ಯವಸ್ಥಾಪಕ ಸುಂದರ್, ಮಾರಾಟ ವ್ಯವಸ್ಥಾಪಕ ಶಿವಕುಮಾರ್, ಮೈಸೂರು ವಿಭಾಗದ ವಿತರಕರಾದ ವಸಂತಕುಮಾರ್, ಚಾಮರಾಜನಗರ ವಿತರಕ ರವಿಕುಮಾರ್, ರೈತರಾದ ಬಿಳಿಗಿರಿನಾಯಕ , ಶಂಕರ್ನಾಯಕ, ರಾಜನಾಯಕ, ಮಹೇಶ್, ರೈತಮುಖಂಡರು ಹಾಜರಿದ್ದರು.
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…