ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದ ಬಿಳಿಗಿರಿನಾಯಕ ಎಂಬುವವರ ಜಮೀನಿನಲ್ಲಿ ವಿನ್ ಸೀಡ್ ಅಗ್ರಿ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ವತಿಯಿಂದ ಹೈಬ್ರೀಡ್ ಟೀನಾ ತಳಿಯ ಟೊಮೆಟೊ ಬೆಳೆ ಕ್ಷೇತ್ರೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಬೇಗೂರು ಗ್ರಾಪಂ ಸದಸ್ಯ ಹಾಗೂ ಮಲೆಮಹದೇಶ್ವರ ನರ್ಸರಿ ಮಾಲೀಕ ಸೋಮಶೇಖರ್. ಜನರಲ್ ಮ್ಯಾನೇಜರ್ ಪಾಂಡುಪಟೇಲ್, ಕ್ಷೇತ್ರ ಮಾರಾಟ ವ್ಯವಸ್ಥಾಪಕ ಸುಂದರ್, ಮಾರಾಟ ವ್ಯವಸ್ಥಾಪಕ ಶಿವಕುಮಾರ್, ಮೈಸೂರು ವಿಭಾಗದ ವಿತರಕರಾದ ವಸಂತಕುಮಾರ್, ಚಾಮರಾಜನಗರ ವಿತರಕ ರವಿಕುಮಾರ್, ರೈತರಾದ ಬಿಳಿಗಿರಿನಾಯಕ , ಶಂಕರ್ನಾಯಕ, ರಾಜನಾಯಕ, ಮಹೇಶ್, ರೈತಮುಖಂಡರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…