ಜಿಲ್ಲೆಗಳು

ಕರಾಮುವಿ: ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, ಎಂಎಸ್ಸಿ, ಎಂಬಿಎ ಪದವಿಗಳಿಗೆ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು ಡಿಸೆಂಬರ್ ೯ ಹಾಗೂ ೨೦೦ ರೂ. ದಂಡ ಶುಲ್ಕದೊಡನೆ ಶುಲ್ಕ ಪಾವತಿಸಲು ಡಿ.೧೫ ಮತ್ತು ೪೦೦ ರೂ. ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಡಿ.೨೬ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ಕೇಂದ್ರ ಕಚೇರಿಯ ೯೯೮೬೫೬೪೯೧೩, ೯೯೪೫೨೪೪೨೭೪, ೮೪೫೩೧೧೪೪೧೯ ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

18 mins ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

47 mins ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

2 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

6 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

6 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

6 hours ago