ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, ಎಂಎಸ್ಸಿ, ಎಂಬಿಎ ಪದವಿಗಳಿಗೆ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು ಡಿಸೆಂಬರ್ ೯ ಹಾಗೂ ೨೦೦ ರೂ. ದಂಡ ಶುಲ್ಕದೊಡನೆ ಶುಲ್ಕ ಪಾವತಿಸಲು ಡಿ.೧೫ ಮತ್ತು ೪೦೦ ರೂ. ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಡಿ.೨೬ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ಕೇಂದ್ರ ಕಚೇರಿಯ ೯೯೮೬೫೬೪೯೧೩, ೯೯೪೫೨೪೪೨೭೪, ೮೪೫೩೧೧೪೪೧೯ ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…