ಜಿಲ್ಲೆಗಳು

ಕರಾಮುವಿ: ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, ಎಂಎಸ್ಸಿ, ಎಂಬಿಎ ಪದವಿಗಳಿಗೆ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಂಡ ಶುಲ್ಕವಿಲ್ಲದೆ ಶುಲ್ಕ ಪಾವತಿಸಲು ಡಿಸೆಂಬರ್ ೯ ಹಾಗೂ ೨೦೦ ರೂ. ದಂಡ ಶುಲ್ಕದೊಡನೆ ಶುಲ್ಕ ಪಾವತಿಸಲು ಡಿ.೧೫ ಮತ್ತು ೪೦೦ ರೂ. ದಂಡ ಶುಲ್ಕದೊಂದಿಗೆ ಶುಲ್ಕ ಪಾವತಿಸಲು ಡಿ.೨೬ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ಕೇಂದ್ರ ಕಚೇರಿಯ ೯೯೮೬೫೬೪೯೧೩, ೯೯೪೫೨೪೪೨೭೪, ೮೪೫೩೧೧೪೪೧೯ ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago