ಜಿಲ್ಲೆಗಳು

ಆ.12 ರಂದು ಕುಳುವ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ನಿರ್ಧಾರ

ಮೈಸೂರು :  ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.ಸಭೆಗೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘ (ರಿ) ರಾಜ್ಯದ ಜಂಟಿ‌ ಕಾರ್ಯದರ್ಶಿ ಶ್ರೀ ಕಿರಣ್ ಕುಮಾರ್ ಕೊತ್ತಗೆರೆ ಮಾತನಾಡಿ ಚಂದಯ್ಯನವರ ಜಯಂತಿಯ‌ ಆಚರಣೆಗೆ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರಿಗೆ ಇಡೀ ಜನಾಂಗದ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸಲಾಯಿತು.

ಮುಂದುವರೆದು ಕುಳುವ ಸಮಾಜದ ಏಕೈಕ ಧಾರ್ಮಿಕ‌ ಅಸ್ಮಿತೆಯಾದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾದ್ಯಾಂತ ಅತ್ಯಂತ ವಿಜೃಂಭಣೆಯಿಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲೆಯ ಎಲ್ಲ ಕುಳುವರು ಭಾಗವಹಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ಅಂಜನ್ ಕುಮಾರ್ ಮನವಿ ಮಾಡಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಸಮುದಾಯದ ಜಿಲ್ಲಾ,ತಾಲ್ಲೂಕು AKMS ಸಂಘಟನೆಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ,

ಎಕೆಎಂಎಸ್‌ ರಾಜ್ಯ ಸಂಘಟನೆಯ ನಿರಂತರ ಹೋರಾಟದ ಪ್ರಯತ್ನದ ಫಲವಾಗಿ ಇಂದು ಕುಳುವ ಸಮುದಾಯದ
12 ಶತಮಾನದ ದಾರ್ಶನಿಕ ಮಹಾಪುರುಷ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆಯನ್ನು ಆ.12 ರಂದು ಜಿಲ್ಲಾಡಳಿತ ಆಚರಿಸಲು ನಿರ್ಧರಿಸಿದ್ದು. ಎಲ್ಲರೂ ಒಟ್ಟಾಗಿ ಸೇರಿ ಕಾರ್ಯಕ್ರಮ ಯಶಸ್ವಿಯಾಗಿಸಲು ಸಹಕರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ತಿರುಮಲಾಪುರ ಕೆ.ಗೋಪಾಲ್ ಮಾತನಾಡಿ ಎಲ್ಲ ಶರಣರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಜಯಂತಿಯ ಮಾದರಿಯಲ್ಲಿ ಜಿಲ್ಲಾಡಳಿತ ಚಂದಯ್ಯನವರ ಜಯಂತಿಯನ್ನು ಆಚರಣೆ ನಿರ್ಧರಿಸಿರುವುದು ಸ್ವಾಗತಾರ್ಹ ಎಂದರು. ಸಭೆಯಲ್ಲಿ AKMS ರಾಜ್ಯ ಉಪಾಧ್ಯಕ್ಷರಾದ ವೆಂಕಟಾಚಲ, SC & ST ಅಲೆಮಾರಿ ಅಭಿವೃದ್ದಿ ಅನುಷ್ಠಾನ ಸಮಿತಿ‌ ಸದಸ್ಯರಾದ ನಾಗರಾಜು ಕೋಟೆ, ಮುತ್ತುರಾಜು ಪಿರಿಯಾಪಟ್ಟಣ,ರುಕ್ಮಾಗದ ತೊಂಡಾಳು,ಲೋಕೇಶ್ ಮುಧುವನಹಳ್ಳಿ,ಹೆಚ್ ಡಿ ಕೋಟೆ ತಾಲ್ಲೂಕು ಅಧ್ಯಕ್ಷ ಬಿ.ಜಿ ಮಹೇಂದ್ರ, ಟಿ ನರಸೀಪುರ ಅಧ್ಯಕ್ಷ ರವಿಕುಮಾರ್. ಮೈಸೂರು ನಗರ ಅಧ್ಯಕ್ಷ ಬಾಲರಾಜು, ಮತ್ತಿತರರು.ಇದ್ದರು.

andolanait

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

11 mins ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

29 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

40 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

1 hour ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

2 hours ago