ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ. ಕೊರೊನಾ ತಡೆಗಾಗಿ ಮಾದಪ್ಪನ ಬಳಿ ಹರಕೆ ಹೊತ್ತಿದ್ದ ಅವರು ಸುಮಾರು 103 ಕಿ.ಮೀ ಪಾದಯಾತ್ರೆ ಹೊರಟು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕಾಲ್ನಡಿಗೆಯಲ್ಲಿ ಮಾದಪ್ಪನ ಯಾತ್ರೆ ಮಾಡ್ತಿದ್ದೇನೆ. 2019 ರಲ್ಲಿ ಕೊರೊನಾ ಮೊದಲ ಹಾಗೂ ಎರಡೂ ಅಲೆ ಇತ್ತು, ಆ ಸಂದರ್ಭದಲ್ಲಿ ದೇವರ ಮೊರೆ ಹೋಗಲಾಗಿತ್ತು. ಎಲ್ಲ ಧರ್ಮದವರು ದೇವರ ಮೊರೆ ಹೋಗಿದ್ರು. ಕೊರೊನಾ ತಡೆಗಾಗಿ ಹರಕೆ ಮಾಡಿಕೊಳ್ಳಲಾಗಿತ್ತು. ಸುಮಾರು 100 ಕಿ.ಮೀ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಮಾಡ್ತಿದ್ದೇನೆ.
ಮಾದಪ್ಪನ ಚಿನ್ನದ ತೇರು ಎಳಿಸಿ, ಜನರಿ ಯಾವ ಸಂಕಷ್ಟ ಬಾರದ ರೀತಿ ಪ್ರಾರ್ಥನೆ ಮಾಡಿ ಎರಡೂ ರಾತ್ರಿ,ಮೂರು ಹಗಲು ಪಾದಯಾತ್ರೆ ಇರುತ್ತದೆ.ಎಂದರು.
ಮುಂದುವರಿದು 2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಗಲೂ ಸಹ ಮಾದಪ್ಪನ ಸನ್ನಿಧಿಗೆ ಬಂದು ಪಾದಯಾತ್ರೆ ಮಾಡುತ್ತೇನೆ ಎಂದರು.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…